Skip to playerSkip to main content
  • 1 year ago
ಕೆಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಬೀದರ್​ನಲ್ಲಿ ಇದೇ ರೀತಿಯ ಸಮಸ್ಯೆ ಎದುರಿಸಿದ ವಿದ್ಯಾರ್ಥಿಗೆ ತಮ್ಮ ಸಂಸ್ಥೆಯ ಕಾಲೇಜಿನಲ್ಲಿ ಉಚಿತ ಸೀಟು ನೀಡುವುದಾಗಿ ಸಚಿವ ಖಂಡ್ರೆ ಹೇಳಿದ್ದಾರೆ.

Category

🗞
News
Comments

Recommended