ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಮಸೀದಿ ರಸ್ತೆಯಲ್ಲಿ ಗಣೇಶ ಮೆರವಣಿಗೆಗೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆನ್ನಲಾದ ವೈರಲ್ ಆಡಿಯೋ ವಿವಾದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಎಲ್ಲಾ ರಸ್ತೆಗಳೂ ಸಾರ್ವಜನಿಕರಿಗೆ ಸೇರಿದ್ದು, ಸಂವಿಧಾನದ ಅಡಿಯಲ್ಲಿ ಎಲ್ಲರಿಗೂ ಹಕ್ಕಿದೆ; ಮಸೀದಿಗಳೇ ಇಲ್ಲದ ಕಾಲದಿಂದಲೂ ನಾವು ಸಾವಿರಾರು ವರ್ಷಗಳಿಂದ ಗಣೇಶ ಹಬ್ಬ ಆಚರಿಸಿಕೊಂಡು ಬಂದಿದ್ದೇವೆ" ಎಂದು ಕಿಡಿಕಾರಿರುವ ಅವರು, ರಾಜ್ಯ ಸರ್ಕಾರ ಹಿಂದೂಗಳ ಧಾರ್ಮಿಕ ಆಚರಣೆಗೆ ಪದೇ ಪದೇ ಅಡ್ಡಿಪಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#YaduveerWadiyar #GaneshaChaturthi #TNarasipura #Nagamangala #HinduFestivals #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
Comments