Skip to playerSkip to main content
ಬಾಗಲಕೋಟೆ ಜಿಲ್ಲೆಯ ಹುಣಗುಂದದಲ್ಲಿ ಮಳೆ ಕೊರತೆ ಹಾಗೂ ನೀರಿನ ಸಮಸ್ಯೆಯಿಂದ ರೈತನೊಬ್ಬ ತಾನು ಬೆಳೆದಿದ್ದ ನಾಲ್ಕು ಎಕರೆ ತೊಗರಿ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶ ಮಾಡಿದ್ದಾರೆ. ರೈತ ಶರಣಪ್ಪ ಅವರು ಸುಮಾರು ₹60–70 ಸಾವಿರ ಖರ್ಚು ಮಾಡಿ ಬೆಳೆ ಬೆಳೆದಿದ್ದರು ಎನ್ನಲಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗದೆ ಈ ನಿರ್ಧಾರ ಕೈಗೊಂಡಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#Farmer #Bagalkot #Hungund #TurDal #CropLoss #Rainfall #KarnatakaFarmers #FarmerCrisis #Agriculture #ರೈತ #ಬಾಗಲಕೋಟೆ #ಹುಣಗುಂದ #ತೊಗರಿಬೆಳೆ #ಬೆಳೆನಷ್ಟ #ಅನ್ನದಾತ #ಮಳೆಕೊರತೆ
#suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended