Skip to playerSkip to main content
PRIYANK KHARGE ON PRATAP SIMHA | AMBEDKAR | T NARASIPURA

ಟಿ. ನರಸೀಪುರ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಅಂಬೇಡ್ಕರ್ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ದಲಿತ ಸಂಘಟನೆಗಳು, ನೀಲಿ ಶಾಲು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಪ್ರತಾಪ್ ಸಿಂಹ ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಅಂಬೇಡ್ಕರ್ ಅವರನ್ನು ಮೊದಲು ಸರಿಯಾಗಿ ಓದಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಅಂಬೇಡ್ಕರ್ ಕುರಿತ ಪುಸ್ತಕವನ್ನು ಉಲ್ಲೇಖಿಸಿ, “ಈ ಪುಸ್ತಕ ಓದಿದರೆ ಪ್ರತಾಪ್ ಸಿಂಹ ಕೇಸರಿ ಶಾಲು ಹಾಕೋದು ಬಿಡ್ತಾರೆ” ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಹೇಳಿದ್ದಾರೆ.

ಪ್ರತಾಪ್ ಸಿಂಹ ಅಂಬೇಡ್ಕರ್ ಕುರಿತು ಹೇಳಿದ್ದೇನು? ದಲಿತ ಸಂಘಟನೆಗಳ ಕುರಿತು ಅವರ ಟೀಕೆ ಏನು? ಅದಕ್ಕೆ Priyank Kharge ನೀಡಿದ ಪ್ರತಿಕ್ರಿಯೆ ಏನು? ಸಂಪೂರ್ಣ ವಿಡಿಯೋ ನೋಡಿ.

Priyank Kharge | Pratap Simha | Dr BR Ambedkar | T Narasipura | Mysuru | Karnataka Politics | Kannada News

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended