Skip to playerSkip to main content
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕೊಣ್ಣೂರು ಮಡ್ಡಿ ಪ್ಲಾಟ್ ನಿವಾಸಿಗಳು ಹಕ್ಕುಪತ್ರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ಸುಮಾರು 550 ಕಿಲೋಮೀಟರ್ ದೂರವಿರುವ ರಾಜಧಾನಿಗೆ ರೊಟ್ಟಿ-ಬುತ್ತಿ ಕಟ್ಟಿಕೊಂಡು ಮಹಿಳೆಯರು ಮತ್ತು ವೃದ್ಧರೂ ಸೇರಿದಂತೆ ಗ್ರಾಮಸ್ಥರು ಹೆಜ್ಜೆ ಹಾಕುತ್ತಿದ್ದಾರೆ. ಜಿಲ್ಲಾಡಳಿತದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಗಾಂಧಿ ಜಯಂತಿಯಂದು ವಿಧಾನಸೌಧದ ಮುಂದೆ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

#Bagalkote #Jamkhandi #Padayatra #HakkuPatra #suvarnanews

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#breakingnews #suvarnanews #kannadanews #asianetsuvarnanews #kannadapabha #karnataka #news #politics

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended